Tag: DKS
ಹೈಕಮಾಂಡ್ ನಮಗೆ ಕೊಟ್ಟಿರೋದು ಅಧಿಕಾರವಲ್ಲ, ಜವಾಬ್ದಾರಿ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ...
ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ, ಒಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ...
ಕಾರ್ಯಕರ್ತರ ದನಿಯಾಗಿ, ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಎಷ್ಟೇ ದೊಡ್ಡ ಹುದ್ದೆ ಪಡೆದರೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾರ್ಯಕರ್ತರ ದನಿಯಾಗಿ, ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್...
ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ! 20 ವರ್ಷಗಳ ನಂತರ ಒಕ್ಕಲಿಗ ನಾಯಕನಿಗೆ ಸಾರಥ್ಯ!
ಡಿಜಿಟಲ್ ಕನ್ನಡ ಟೀಮ್:
ಸುದೀರ್ಘ ಮೂರು ತಿಂಗಳ ಕಾಲ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ಉಪ ಚುನಾವಣೆಯಲ್ಲಿ ಕಳಪೆ ಫಲಿತಾಂಶ ಬಂದ...
ಸಿಎಎ ಕೇವಲ ಕಾಂಗ್ರೆಸ್ ವಿಚಾರವಲ್ಲ ದೇಶದ ವಿಚಾರ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಕೇವಲ ಕಾಂಗ್ರೆಸ್ ಗೆ ಮಾತ್ರ ಸೀಮಿತವಾಗಿದ್ದಲ್ಲ. ಇದು ದೇಶಕ್ಕೆ ಸಂಬಂಧಿಸಿದ ವಿಚಾರ. ಬಿಜೆಪಿಯವರಿಗೆ ಕಾಂಗ್ರೆಸ್ ಮಾತ್ರ ಕಾಣುತ್ತಿದ್ದು ಹೀಗಾಗಿ ಎಲ್ಲ ವಿಚಾರದಲ್ಲೂ ಕಾಂಗ್ರೆಸ್ ಮೇಲೆ...
ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಲೇಬೇಕು: ಸಿಎಂ ಎದುರು ಡಿಕೆ ಶಿವಕುಮಾರ್ ಪಟ್ಟು
ಡಿಜಿಟಲ್ ಕನ್ನಡ ಟೀಮ್:
ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸುವಂತೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರ...
ಕಾಂಗ್ರೆಸ್ – ದಳ ಚದುರಂಗವನ್ನು ಸರಿಯಾಗಿ ಆಡಿದ್ದರೆ ಬಿಜೆಪಿಗೆ 10 ಸೀಟು ಬರುತ್ತಿರಲಿಲ್ಲ: ಡಿಕೆಶಿ
ಡಿಜಿಟಲ್ ಕನ್ನಡ ಟೀಮ್:
ಲೋಕಸಭೆ ಚುನಾವಣೆಯಲ್ಲಿ ನಾವು ಮತ್ತು ಜೆಡಿಎಸ್ ರಾಜಕೀಯ ಚದುರಂಗವನ್ನು ಸರಿಯಾಗಿ ಆಡಿದ್ದರೆ ಬಿಜೆಪಿಗೆ 10 ಸೀಟು ಬರುತ್ತಿರಲಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಆರೆಸ್ಸೆಸ್ ನಾಯಕರು ರಾಮನಗರದಲ್ಲಿ ಇಂದು...
ಹೈಕಮಾಂಡ್ ಗೆ ಹೆದರಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಮೌನ: ಡಿಕೆ...
ಡಿಜಿಟಲ್ ಕನ್ನಡ ಟೀಮ್:
ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹೈಕಮಾಂಡ್ ಮೇಲಿರುವ ಭಯದಿಂದ ಬಿಜೆಪಿ ನಾಯಕರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೌನವಾಗಿದ್ದಾರೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್...
ಬಿಜೆಪಿ ಸರ್ವಾಧಿಕಾರಕ್ಕೆ ಪ್ರಜಾಪ್ರಭುತ್ವ ಹಾಳಾಗುತ್ತಿದೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
'ಬಿಜೆಪಿ ಕೇವಲ ರಾಜ್ಯದಲ್ಲಿ ಮಾತ್ರವಲ್ಲ. ಇಡೀ ದೇಶದಲ್ಲಿ ಸರ್ವಾಧಿಕಾರಿ ಧೋರಣೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ...' ಇದು ಬಜೆಟ್ ಅಧಿವೇಶನದ ಸಮಯದಲ್ಲಿ ರಾಜ್ಯಪಾಲರ ಭಾಷಣದ ವೇಳೆ ಯಾವುದೇ ಶಾಸಕರು ಅಡ್ಡಿಪಡಿಸುವಂತಿಲ್ಲ...
ಕೆಪಿಸಿಸಿ ಹುದ್ದೆ ಹಾದಿ ಬೀದಿಯಲ್ಲಿ ತೀರ್ಮಾನ ಮಾಡುವುದಲ್ಲ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಕೆಪಿಸಿಸಿ ಹುದ್ದೆ ಹಾದಿ ಬೀದಿಯಲ್ಲಿ ಮಾತನಾಡಿ ತೀರ್ಮಾನ ಮಾಡುವ ಹುದ್ದೆ ಅಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ಗಾಣಿಗಾಪುರದಲ್ಲಿ ಶ್ರೀ ದತ್ತಾತ್ರೇಯ ಸ್ವಾಮಿ ದೇಗುಲದಲ್ಲಿ ದರ್ಶನ ಪಡೆದ...
ಕೆಪಿಸಿಸಿ ಹುದ್ದೆಗೆ ಅರ್ಜಿ ಹಾಕಿಲ್ಲ, ಬೇರೆಯವರು ಅಡ್ಡಗಾಲು ಹಾಕುವ ಪ್ರಶ್ನೆ ಇಲ್ಲ: ಡಿಕೆಶಿ
ಡಿಜಿಟಲ್ ಕನ್ನಡ ಟೀಮ್:
ನಾನು ಯಾವುದೇ ಹುದ್ದೆಗೆ ಅರ್ಜಿ ಹಾಕಿಲ್ಲ, ಯಾರ ಜತೆಗೂ ಸ್ಪರ್ಧೆ ಮಾಡುತ್ತಿಲ್ಲ. ಹೀಗಾಗಿ ನನಗೆ ಯಾರೂ ಅಡ್ಡಗಾಲು ಹಾಕುವ ಪ್ರಶ್ನೆ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಗೋಪಾಲದಲ್ಲಿ...
ಕೃಷ್ಣ ಅವರ ಭೇಟಿಯಲ್ಲಿ ರಾಜಕೀಯ ಇಲ್ಲ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಎಸ್.ಎಂ ಕೃಷ್ಣ ಅವರ ಭೇಟಿ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, 'ನನ್ನ...
ಬಿಜೆಪಿಯವರ ಬಳಿ ಅಧಿಕಾರ ಇದೆ ಏನು ಬೇಕಾದ್ರೂ ಮಾಡಲಿ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಬಿಜೆಪಿ ಅವರ ಬಳಿ ಅಧಿಕಾರ ಇದೆ. ಅವರು ಏನು ಬೇಕಾದರೂ ಮಾಡಲಿ, ಅಶಾಂತಿ ಉಂಟು ಮಾಡಿದರೂ ನಾನೇನು ಮಾತನಾಡಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಯೇಸು ಪ್ರತಿಮೆ ವಿರುದ್ಧ...
ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಕೆಪಿಸಿಸಿ ಅಧ್ಯಕ್ಷ ಸ್ಥಾನವಾಗಲಿ, ವಿರೋಧ ಪಕ್ಷದ ನಾಯಕ ಸ್ಥಾನ ಆಗಲಿ ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ...
ಸಿದ್ದರಾಮಯ್ಯ ಪಕ್ಷದ ನಾಯಕರು ಹೀಗಾಗಿ ಭೇಟಿ; ನಾನು ಯಾವುದೇ ಸ್ಥಾನಕ್ಕೆ ಸ್ಪರ್ಧಿ ಅಲ್ಲ: ಡಿಕೆ...
ಡಿಜಿಟಲ್ ಕನ್ನಡ ಟೀಮ್:
ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಎಷ್ಟು ಪ್ರೀತಿ ಕೊಡಬೇಕೋ ಅಷ್ಟು ಪ್ರೀತಿ ಕೊಟ್ಟಿದೆ. ಸಿದ್ದರಾಮಯ್ಯ ನಮ್ಮ ವಿಪಕ್ಷ ನಾಯಕರು ಹೀಗಾಗಿ ಅವರ...
ಯೇಸು ಪ್ರತಿಮೆ ವಿಚಾರದಲ್ಲಿ ಬಿಜೆಪಿ ಏನು ಬೇಕಾದ್ರೂ ಮಾಡಲಿ, ಅದು ಭಕ್ತನಿಗೂ ಭಗವಂತನಿಗೂ ಬಿಟ್ಟ...
ಡಿಜಿಟಲ್ ಕನ್ನಡ ಟೀಮ್:
ಯೇಸು ಪ್ರತಿಮೆಯನ್ನು ಎರಡು ವರ್ಷದ ಹಿಂದೆ ಕಟ್ಟಲು ಹೋದಾಗ ನಾನೇ ಅವರನ್ನು ತಡೆದು ಕಾನೂನುಬದ್ಧವಾಗಿ ಮಾಡುವಂತೆ ಮಾರ್ಗದರ್ಶನ ನೀಡಿದೆ. ನಂತರ ನನ್ನ ಕೈಲಾದ ಸಹಾಯ ನಾನು ಮಾಡಿದೆ. ಉಳಿದದ್ದು ಭಕ್ತನಿಗೂ...
ಡಿ.ಕೆ ಶಿವಕುಮಾರ್ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷದ ರಾಜಕಾರಣ
ಡಿಜಿಟಲ್ ಕನ್ನಡ ಟೀಮ್:
ಯೇಸು ಪ್ರತಿಮೆ ಜಾಗದ ವಿಚಾರವಾಗಿ ವರದಿ ಕೇಳಿದ್ದ ರಾಮನಗರ ಜಿಲ್ಲಾಡಳಿತ ಈಗ ವರದಿ ನೀಡುವ ಮುನ್ನವೇ ತಹಶೀಲ್ದಾರ ಆನಂದಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು...
ಎರಡು ವರ್ಷಗಳ ಹಿಂದೆ ಕೊಟ್ಟ ಮಾತು ಈಗ ನಡೆಸಿದ್ದೇನೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಯೇಸುವಿನ ಪ್ರತಿಮೆ ವಿಚಾರವಾಗಿ ಎರಡು ವರ್ಷಗಳ ಹಿಂದೆ ನನ್ನ ಕ್ಷೇತ್ರದ ಕ್ರೈಸ್ತ ಸಮುದಾಯದವರಿಗೆ ಮಾತು ಕೊಟ್ಟಿದ್ದೆ. ಈಗ ಅದು ನಡೆದಿದೆ. ಈ ಪ್ರತಿಮೆ ಭೂಮಿ ವಿಚಾರವಾಗಿ ಯಾವುದೇ ಸಮಸ್ಯೆ ಇಲ್ಲ...
ದೆಹಲಿಯಿಂದ ಎಚ್ಚರಿಕೆ ಬಂದ ಮೇಲೆ ಪರಿಹಾರ ಹಿಂಪಡೆಯಲಾಗಿದೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಮಂಗಳೂರು ಗೋಲಿಬಾರ್ ನಲ್ಲಿ ಸತ್ತವರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತಾದರೂ ದೆಹಲಿಯಿಂದ ಎಚ್ಚರಿಕೆ ಬಂದ ನಂತರ ಹಿಂಪಡೆಯಲಾಗಿದೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ಮಾಧ್ಯಮಗಳ ಜತೆ...
ಪ್ರಧಾನಿ ನರೇಂದ್ರ ಮೋದಿ ಕೂಡಲೇ ಯುವಕರ ಕ್ಷಮೆಯಾಚಿಸಬೇಕು: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ತಮ್ಮ ವಿರುದ್ಧ ಧ್ವನಿ ಎತ್ತಿದ ಯುವಕರು, ವಿದ್ಯಾರ್ಥಿಗಳು, ಬುದ್ಧಿಜೀವಿಗಳನ್ನು ನಗರ ನಕ್ಸಲರು ಎಂದು ಕರೆದು ಅವಮಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ...
ರಾಜ್ಯದ ಕಾನೂನು ಸುವ್ಯವಸ್ಥೆ ಧಕ್ಕೆಗೆ ಮುಖ್ಯಮಂತ್ರಿ, ಗೃಹ ಸಚಿವರೇ ಹೊಣೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಆಗುತ್ತಿರುವ ಎಲ್ಲ ಪರಿಣಾಮಗಳಿಗೂ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಜವಾಬ್ದಾರಿ ಹೊರಬೇಕು. ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು, ನಾವು ಅವಕಾಶ...
ಪಕ್ಷದಲ್ಲಿ ಗುಂಪುಗಾರಿಕೆ, ಲಾಭಿ ಮಾಡುವ ಅಗತ್ಯ ನನಗಿಲ್ಲ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಪಕ್ಷದಲ್ಲಿ ಗುಂಪುಗಾರಿಕೆ ಮಾಡಿ, ಸ್ಥಾನಕ್ಕಾಗಿ ಲಾಭಿ ಮಾಡುವ ಯಾವ ಅಗತ್ಯವೂ ನನಗಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಲಾಭಿ ಮಾಡುತ್ತಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ...
ಅನರ್ಹರ ರಾಜಕೀಯ ಸಮಾಧಿಗೆ ಮತದಾರ ಕೊನೆ ಹಾರ ಹಾಕುತ್ತಾನೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಅಧಿಕಾರ ಅನುಭವಿಸಿದರೂ ಪಕ್ಷಕ್ಕೆ ದ್ರೋಹ ಬಗೆದ ಅನರ್ಹ ಶಾಸಕರು ರಾಜಕೀಯ ಸಮಾಧಿಯಾಗ್ತಾರೆ ಅಂತಾ ವಿಧಾನಸಭೆಯಲ್ಲಿ ಹೇಳಿದ್ದೆ. ಅವರ ರಾಜಕೀಯ ಸಮಾಧಿಗೆ ಮತದಾರ ಕೊನೆ ಹಾರ ಹಾಕುತ್ತಾನೆ ಎಂದು ಮಾಜಿ ಸಚಿವ...
ಕಾಂಗ್ರೆಸ್ ನಿಮಗೇನು ದ್ರೋಹ ಮಾಡಿತ್ತು? ನೀವೇಕೆ ಪಕ್ಷದ ಬೆನ್ನಿಗೆ ಇರಿದಿರಿ?; ಅನರ್ಹರಿಗೆ ಡಿಕೆಶಿ ಪ್ರಶ್ನೆ
ಡಿಜಿಟಲ್ ಕನ್ನಡ ಟೀಮ್:
ಕಾಂಗ್ರೆಸ್ ಪಕ್ಷ ನಿಮಗೆ ಏನು ಮೋಸ ಮಾಡಿತ್ತು? ಎಲ್ಲೋ ಇದ್ದ ನಿಮಗೆ ಚಿಹ್ನೆ ನೀಡಿ, ಗೆಲ್ಲಿಸಿ, ಶಾಸಕರನ್ನಾಗಿ, ಮಂತ್ರಿ-ಮಹೋದಯರನ್ನಾಗಿ ಮಾಡಿದ ಪಕ್ಷಕ್ಕೆ ಈ ರೀತಿ ದ್ರೋಹ ಮಾಡಿದ್ದು ಸರಿಯೇ? ಇದು...
ಮಹದಾಯಿ ವಿಚಾರದಲ್ಲಿ ಜನರ ಋಣ ತೀರಿಸಿ, ಇಲ್ಲವಾದ್ರೆ ರಾಜೀನಾಮೆ ನೀಡಿ: ಡಿಕೆಶಿ
ಡಿಜಿಟಲ್ ಕನ್ನಡ ಟೀಮ್:
ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಮಂತ್ರಿ ಸ್ಥಾನದ ಆಸೆ ತೋರಿಸಿ ಸರ್ಕಾರ ಮಾಡಲು ಆಗುತ್ತದೆ, ನಿಮಗೆ ಮತ ನೀಡಿದ ಉತ್ತರ ಕರ್ನಾಟಕದ ಮತದಾರರ ಹಕ್ಕಿನ ಮಹದಾಯಿ ನೀರು ಕೊಡಿಸಲು ನಿಮ್ಮಿಂದ...
ಜನರ ಧ್ವನಿ ನಮ್ಮ ಧ್ವನಿಯಾಗಬೇಕು: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇಳಿದಂತೆ ಜನರ ಧ್ವನಿ ನಮ್ಮ ಧ್ವನಿಯಾಗಬೇಕು, ಜನರ ವಿಚಾರ ನಮ್ಮ ವಿಚಾರವಾಗಬೇಕು ಆಗ ಮಾತ್ರ ಕಾಂಗ್ರೆಸ್ ಪಕ್ಷ ವಿಧಾನಸೌಧದಿಂದ ಸಂಸತ್ತಿನವರೆಗೆ ಮತ್ತೆ ಅಧಿಕಾರಕ್ಕೆ...
ಇಲ್ಲಿ ಕೇವಲ ಆಂಜಿನಪ್ಪ ಮಾತ್ರವಲ್ಲ, ನಾವೆಲ್ಲರೂ ಅಭ್ಯರ್ಥಿಗಳೇ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆಂಜಿನಪ್ಪ ಮಾತ್ರ ಅಭ್ಯರ್ಥಿಯಾಗಿಲ್ಲ. ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಕೂಡ ಅಭ್ಯರ್ಥಿಗಳೇ. ಪಕ್ಷಕ್ಕೆ ದ್ರೋಹ ಬಗೆದರೆ ತಾಯಿಗೆ ದ್ರೋಹ ಬಗೆದಂತೆ....
ಚಿದಂಬರಂ ಕೇಸ್ ವಾದ ಡಿಕೆಶಿಗೆ ಅನ್ವಯಿಸಬೇಡಿ; ಇಡಿಗೆ ಸುಪ್ರೀಂ ತಾಕೀತು
ಡಿಜಿಟಲ್ ಕನ್ನಡ ಟೀಮ್:
ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಇಡಿ ಅರ್ಜಿಯ...
ನಿಮ್ಮ ಋಣ ತೀರಿಸುವ ಶಕ್ತಿ ತಾಯಿ ಭುವನೇಶ್ವರಿ ನೀಡಲಿ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ನನ್ನ ಸಂಕಷ್ಟದ ಸಂದರ್ಭದಲ್ಲಿ ನೀವೆಲ್ಲರು ತೋರಿದ ಪ್ರೀತಿ ವಿಶ್ವಾಸಕ್ಕೆ ಯಾರೂ ಬೆಲೆ ಕಟ್ಟಲು ಸಾಧ್ಯವಿಲ್ಲ. ನೀವು ತೆಗೆದುಕೊಂಡ ನಿಲುವು ರಾಜ್ಯದ ಇತಿಹಾಸದ ಪುಟ ಸೇರಿದೆ. ನಿಮ್ಮ ಸೇವೆಗೆ ಸದಾ ಸಿದ್ಧ...
ಇಂದಿರಾ ಗಾಂಧಿ ಅವರ ಪ್ರತಿ ಯೋಜನೆ ಎಲ್ಲ ವರ್ಗ ತಲುಪಿತ್ತು: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
'ಇಂದಿರಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಶಕ್ತಿ ಮಾತ್ರವಲ್ಲ ದೇಶದ ಶಕ್ತಿಯಾಗಿದ್ದವರು. ನಮ್ಮ ಹಿರಿಯ ನಾಯಕರುಗಳು ಹಾಕಿ ಕೊಟ್ಟ ಹಾದಿಯಲ್ಲಿ ನಾವು ಸಾಗಿದರೆ ಸಾಕು ಅದಕ್ಕಿಂತ ಹೊಸದಾಗಿ ಇನ್ಯಾವ ಹೊಸ...
ಯಡಿಯೂರಪ್ಪನವರ ಪಾಲಿಟಿಕ್ಸ್ ತಗೊಂಡು ನಾನೇನ್ ಮಾಡಲಿ: ಡಿಕೆಶಿ
ಡಿಜಿಟಲ್ ಕನ್ನಡ ಟೀಮ್:
ಸಿಎಂ ಬಿ.ಎಸ್. ಯಡಿಯೂರಪ್ಪನವರ ಪಾಲಿಟಿಕ್ಸ್ ತಗೊಂಡು ನಾನೇನ್ ಮಾಡಲಿ. ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ನಮ್ಮ ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಧಾರ. ಅದನ್ನು ಬದಲಿಸೋ ಮೂಲಕ ಯಡಿಯೂರಪ್ಪ ಸೇಡಿನ...
ನನಗೆ ದೊಡ್ಡವರ ವಿಚಾರ ಬೇಡ, ನನ್ನ ಜಂಜಾಟವೇ ಸಾಕಾಗಿದೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಪ್ರಸ್ತುತ ರಾಜಕೀಯದ ವಿಚಾರವಾಗಿ ನನಗೆ ಏನು ಗೊತ್ತಿಲ್ಲ. ಕುಮಾರಸ್ವಾಮಿ ಅವರು ಏನು ಹೇಳಿದ್ದಾರೆ, ಸಿದ್ದರಾಮಯ್ಯ ಅವರು ಏನು ಹೇಳಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಈ ವಿಚಾರದಲ್ಲಿ ಯಾರು ರಾಜಕೀಯ ಮಾಡುತ್ತಿದ್ದಾರೆ...
ವಿಧಾನಸೌಧದಲ್ಲೇ ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಕನಕಪುರಕ್ಕೆ ಮೆಡಿಕಲ್ ಕಾಲೇಜು ತಂದೇ ತರುತ್ತೇನೆ: ಡಿಕೆಶಿ
ಬೆಂಗಳೂರು:
ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಸ್ಥಳಾಂತರಗೊಳಿಸಲಾಗಿದ್ದು, ಇದರ ವಿರುದ್ಧ ನನ್ನ ಹೋರಾಟ ಮುಂದುವರಿಯಲಿದೆ. ವಿಧಾನಸೌಧದಲ್ಲೇ ನನ್ನ ಪ್ರಾಣ ಹೋದರು ಸರಿ ಕನಕಪುರಕ್ಕೆ ಮೆಡಿಕಲ್ ಕಾಲೇಜು ತಂದೇ ತರುತ್ತೇನೆ ಎಂದು ಮಾಜಿ ಸಚಿವ ಡಿಕೆ...
ನಾನು ದುರ್ಬಲನಾಗಿಲ್ಲ, ಇನ್ನಷ್ಟು ಬಲಿಷ್ಠನಾಗಿದ್ದೇನೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ನನ್ನ ವಿವೇಚನೆಗೆ ತಕ್ಕಂತೆ ನಾನು ಜಿವನ ನಡೆಸುತ್ತಿದ್ದು, ಯಾವುದೇ ತಪ್ಪು ಮಾಡಿಲ್ಲ. ನಾನು, ನನ್ನ ಸಹೋದರ, ನನ್ನ ಕುಟುಂಬ ಯಾವುದೇ ರೀತಿಯಲ್ಲಿ ಕಾನೂನು ಮೀರಿ ತಪ್ಪು ಮಾಡಿದ್ದರೆ ಯಾವುದೇ ತನಿಖೆ...
ಕಷ್ಟಕಾಲದಲ್ಲಿ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನನಗೆ ಜರ ಬೆಂಬಲ ಸಿಕ್ಕಿದೆ. ಕಷ್ಟಕಾಲದಲ್ಲಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ನನಗೆ ಕಾನೂನಿನ ಮೇಲೆ ಗೌರವವಿದೆ. ನನ್ನ ಹೋರಾಟ ಮುಂದುವರಿಸುತ್ತೇನೆ...
ದೆಹಲಿ ಹೈಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು
ಡಿಜಿಟಲ್ ಕನ್ನಡ ಟೀಮ್:
ದೆಹಲಿ ನಿವಾಸದಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ.
ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ದೆಹಲಿ...
ಡಿಕೆಶಿ ಜಾಮೀನು ಅರ್ಜಿ ವಜಾ..! ಮುಂದಿರುವ ಆಯ್ಕೆಗಳೇನು..?
ಡಿಜಿಟಲ್ ಕನ್ನಡ ಟೀಮ್:
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿಯ ಇಡಿ ಕೊರ್ಟ್ ರಿಲೀಫ್ ನೀಡಿಲ್ಲ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
ಸುದೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ಕಾಯ್ದಿರಿಸಲಾಗಿತ್ತು. ತೀರ್ಪು...
ಯಡಿಯೂರಪ್ಪರನ್ನು ರಕ್ಷಣೆ ಮಾಡಿದ್ದಕ್ಕೆ ಇಂದು ಡಿಕೆಶಿ ಜೈಲು ಸೇರಿದ್ದಾರೆ! ಕುಮಾರಸ್ವಾಮಿ ಹೊಸ ಬಾಂಬ್!
ಡಿಜಿಟಲ್ ಕನ್ನಡ ಟೀಮ್:
ಡಿಕೆ ಶಿವಕುಮಾರ್ ಅವರ ಬಂಧನ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ. ಅದೇನೆಂದರೆ, 'ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರ ಪ್ರಕರಣದಿಂದ ರಕ್ಷಣೆ ಮಾಡಿದ್ದಾರ ಪರಿಣಾಮ ಇಂದು ಡಿಕೆ ಶಿವಕುಮಾರ್...
184 ಜನರಿಗೆ ಇಡಿ ನೋಟೀಸ್? ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಡಿಜಿಟಲ್ ಕನ್ನಡ ಟೀಮ್:
ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಒಬ್ಬರಲ್ಲ ಇಬ್ಬರಲ್ಲ ಒಟ್ಟು 184 ಮಂದಿಗೆ ನೋಟೀಸ್ ನೀಡಿ ವಿಚಾರಣೆಗೆ...
ಹೆಚ್ಡಿಕೆ ಜೈಲು ಸೇರಿದ್ದರೆ ಡಿಕೆಶಿ ಠಾಣೆ ಬಿಟ್ಟು ಕದಲುತ್ತಿರಲಿಲ್ಲ: ಚೆಲುವರಾಯಸ್ವಾಮಿ!
ಡಿಜಿಟಲ್ ಕನ್ನಡ ಟೀಮ್:
ಡಿಕೆ ಶಿವಕುಮಾರ್ ನೈತಿಕ ಬೆಂಬಲ ನೀಡುವ ಸಲುವಾಗಿ ನಡೆದ ಪ್ರತಿಭಟನೆಯಲ್ಲಿ ಗೈರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಚೆಲುವರಾಯಸ್ವಾಮಿ ಟೀಕಾ ಪ್ರಹಾರ ಮುಂದುವರಿಸಿದ್ದಾರೆ.
ಒಂದು ವೇಳೆ ಕುಮಾರಸ್ವಾಮಿ ಅವರು...
ನಿಮ್ಮ ಊರುಗಳಲ್ಲೇ ಇರಿ, ದೆಹಲಿಗೆ ಬರಬೇಡಿ: ಅಭಿಮಾನಿಗಳಿಗೆ ಡಿಕೆ ಸುರೇಶ್ ಮನವಿ
ಡಿಜಿಟಲ್ ಕನ್ನಡ ಟೀಮ್:
ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನವದೆಹಲಿಗೆ ಆಗಮಿಸುವುದು ಬೇಡ ಎಂದು ಡಿಕೆಶಿ ಅವರ ಸಹೋದರ...
ಸೆ.17ರ ವರೆಗೂ ಇಡಿ ವಶಕ್ಕೆ ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಅಕ್ರಮ ಹಣ ವ್ಯವಹಾರ, ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 17ರ ವರೆಗೂ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಶಕ್ಕೆ ನೀಡಿ ಕೋರ್ಟ್ ಸೂಚನೆ...
ಹುಲಿ ಎಲ್ಲಿದ್ದರೂ ಹುಲಿಯೇ: ನಂಜಾವಧೂತ ಸ್ವಾಮೀಜಿ
ಡಿಜಿಟಲ್ ಕನ್ನಡ ಟೀಮ್:
ಹುಲಿ ಬೋನಲ್ಲಿದ್ದರೂ ಹುಲಿಯೇ, ಪಂಜರದಲ್ಲಿದ್ದರೂ ಹುಲಿಯೇ, ಹೊರಗಿದ್ದರೂ ಹುಲಿಯೇ. ಇತ್ತೀಚಿನ ದಿನಗಳಲ್ಲಿ ಹುಲಿ ಹೆಚ್ಚಾಗಿಯೇ ಸೌಮ್ಯತೆ ಅಳವಡಿಸಿಕೊಂಡಿದೆ ಅದನ್ನು ಕೆಲವರು ದೌರ್ಬಲ್ಯ ಎಂದು ಭಾವಿಸಿದ್ದಾರೆ. ಐಟಿ, ಇಡಿಯಂತಹ ಸ್ವಾಯತ್ತ ಸಂಸ್ಥೆಗಳು...
ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಕೇಂದ್ರದಿಂದ ಹೇಡಿತನದ ರಾಜಕಾರಣ: ಕೃಷ್ಣಭೈರೇಗೌಡ
ಡಿಜಿಟಲ್ ಕನ್ನಡ ಟೀಮ್:
ನಮ್ಮ ಜನ ನಾಯಕ ಡಿಕೆ ಶಿವಕುಮಾರ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ, ಐಟಿ ಹಾಗೂ ಸಿಬಿಐನಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕೇಂದ್ರ ಬಿಜೆಪಿ ಸರ್ಕಾರ ಹೇಡಿತನದ ರಾಜಕಾರಣ...
ಬೆಂಗಳೂರಲ್ಲಿ ಒಕ್ಕಲಿಗರ ಒಗ್ಗಟ್ಟು, ವಾಹನ ಸವಾರರೇ ರಸ್ತೆ ಆಯ್ಕೆಯಲ್ಲಿ ಹುಷಾರು!
ಡಿಜಿಟಲ್ ಕನ್ನಡ ಟೀಮ್:
ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಬಂಧನ ಸೇರಿದಂತೆ ಕೇಂದ್ರ ಸರ್ಕಾರದ ಒಕ್ಕಲಿಗ ವಿರೋಧ ನೀತಿ ಖಂಡಿಸಿ ಇಂದು ಸಮುದಾಯ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಎಲ್ಲಾ ಸಿದ್ಧತೆ...
ತಮ್ಮ ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ಹೇಳಿ ಡಿಕೆಶಿ ಮನವಿ ಮಾಡಿದ್ದೇನು?
ಡಿಜಿಟಲ್ ಕನ್ನಡ ಟೀಮ್:
ಸಂಕಷ್ಟದ ಸಂದರ್ಭದಲ್ಲಿ ತಮ್ಮ ಪರವಾಗಿ ನಿಂತ ಎಲ್ಲ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಧನ್ಯವಾದ ತಿಳಿಸಿದ್ದಾರೆ. ಜತೆಗೆ ನಾಳೆ ಹಮ್ಮಿಕೊಂಡಿರುವ ಪ್ರತಿಭಟನೆ ಶಾಂತಿಯುತವಾಗಿ ನಡೆಯಲಿ...
ಡಿಕೆಶಿ ಆಯ್ತು, ಈಗ ಅವರ ಪುತ್ರಿ ಮೇಲೆ ಇಡಿ ವಕ್ರದೃಷ್ಟಿ!
ಡಿಜಿಟಲ್ ಕನ್ನಡ ಟೀಮ್:
ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಈಗ ಅವರ ಪುತ್ರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ...
ಕೇಂದ್ರದ ಒಕ್ಕಲಿಗ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಡಿಜಿಟಲ್ ಕನ್ನಡ ಟೀಮ್:
ಇಡಿ, ಐಟಿ ಹಾಗೂ ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರ ಒಕ್ಕಲಿಗ ನಾಯಕರನ್ನು ವಿರುದ್ಧ ನಡೆಸುತ್ತಿರುವ ಸೇಡಿನ ರಾಜಕಾರಣವನ್ನು ವಿರೋಧಿಸಿ ಬುಧವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10...
ಡಿ.ಕೆ. ಸುರೇಶ್ ಕರೆಸಿಕೊಂಡು ಡಿಕೆಶಿ ಕ್ಷೇಮ ವಿಚಾರಿಸಿದ ಸೋನಿಯಾಗಾಂಧಿ
ಡಿಜಿಟಲ್ ಕನ್ನಡ ಟೀಮ್:
ಕಾಂಗ್ರೆಸ್ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ. ಸುರೇಶ್ ಅವರನ್ನು ತಮ್ಮ ನಿವಾಸಕ್ಕೆ ಮಂಗಳವಾರ ಕರೆಸಿಕೊಂಡು ಅವರ ಸಹೋದರ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಯೋಗಕ್ಷೇಮ ವಿಚಾರಿಸಿ,...
ಬೆಂಕಿ ಹಚ್ಚೊದೇ ಕಟೀಲ್ ಕೆಲ್ಸ: ಸಿದ್ದರಾಮಯ್ಯ ಆಕ್ರೋಶ
ಡಿಜಿಟಲ್ ಕನ್ನಡ ಟೀಮ್:
'ನಳಿನ್ ಕುಮಾರ್ ಕಟೀಲ್ ಅವರು ಬೇರೆ ಪಕ್ಷದ ನಾಯಕರ ಮಧ್ಯೆ ಬೆಂಕಿ ಹಚ್ಚೊದೇ ಕೆಲ್ಸ...' ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಿಡಿ...