Tag: siddaramaiah
ಪ್ಯಾಕೇಜ್ ಎಷ್ಟು ಜನರಿಗೆ, ಎಷ್ಟೆಷ್ಟು ತಲುಪಿದೆ?; ಸಿಎಂಗೆ ಡಿ.ಕೆ ಶಿವಕುಮಾರ್ ಪ್ರಶ್ನೆ
ಡಿಜಿಟಲ್ ಕನ್ನಡ ಟೀಮ್:
'ಕೊರೋನಾ ಅವಧಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಘೋಷಣೆ ಮಾಡಿರುವ ಪರಿಹಾರ ಪ್ಯಾಕೇಜ್ ನಿಂದ ರಾಜ್ಯದ ಎಷ್ಟು ಜನರಿಗೆ ಪ್ರಯೋಜನವಾಗಿದೆ ಎಂಬುದರ ಬಗ್ಗೆ ಅಂಕಿಅಂಶಗಳ ದಾಖಲೆ ನೀಡಿ' ಎಂದು ಕೆಪಿಸಿಸಿ...
ಮೋದಿ ರಕ್ಷಣೆಗೆ ರಾಜ್ಯದ ಜನರ ಹಿತಾಸಕ್ತಿ ಬಲಿ; ಸಿಎಂ ಬಿಎಸ್ ವೈ ವಿರುದ್ಧ ಸಿದ್ದರಾಮಯ್ಯ...
ಡಿಜಿಟಲ್ ಕನ್ನಡ ಟೀಮ್:
ಸಾಲ ಮಾಡಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈಗ ಕೇಂದ್ರದಿಂದ ಜಿಎಸ್ ಟಿ ಪಾಲು ಪಡೆಯುವ ಬದಲು ಸಾಲ ಮಾಡಲು ಮುಂದಾಗಿರುವುದರ ವಿರುದ್ಧ ವಿಧಾನಸಭೆ...
ಸತ್ಯ ಹೇಳಲು ಸರ್ಕಾರಕ್ಕೆ ಭಯ ಯಾಕೆ: ಸಿದ್ದರಾಮಯ್ಯ ಪ್ರಶ್ನೆ
ಡಿಜಿಟಲ್ ಕನ್ನಡ ಟೀಮ್:
'ನನ್ನ ಮನೆಗೆ 24 ಗಂಟೆಯಲ್ಲಿ ದಾಖಲೆ ಕಳುಹಿಸಿಕೊಡ್ತೀನಿ ಅಂತಾ ಸಿಎಂ ಯಡಿಯೂರಪ್ಪ ಅವರು ಹೇಳಿ 24 ದಿನಗಳೇ ಕಳೆದಿವೆ. ಆದರೆ ಈವರೆಗೂ ಒಂದು ಕಾಗದವೂ ಬಂದಿಲ್ಲ. ಸರ್ಕಾರಕ್ಕೆ ಸತ್ಯ ಹೇಳಲು...
ಕೊರೋನಾದಲ್ಲಿ ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರ ಬಿಚ್ಚಿಟ್ಟ ಸಿದ್ದರಾಮಯ್ಯ
• 24 ಗಂಟೆಯಲ್ಲಿ ದಾಖಲೆ ನೀಡುತ್ತೇವೆ ಎಂದ ಮುಖ್ಯಮಂತ್ರಿಗಳೇ, ನಿಮ್ಮ ಮಾತಿನಲ್ಲಿ ಸತ್ಯಾಂಶ ಇದ್ದಿದ್ದರೆ ಕಳೆದ ಒಂದೂವರೆ ತಿಂಗಳಿಂದ 20 ಬಾರಿ ಪತ್ರ ಬರೆದಿದ್ದರೂ ಇಲ್ಲಿಯವರೆಗೂ ಯಾಕೆ ಮಾಹಿತಿ ನೀಡಿಲ್ಲ.
• ಕೊರೋನಾ ಸಂದರ್ಭದಲ್ಲಿ...
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ, ಇದು ರೈತರ ಮರಣ ಶಾಸನ: ಸಿದ್ದರಾಮಯ್ಯ ಟೀಕೆ
ಡಿಜಿಟಲ್ ಕನ್ನಡ ಟೀಮ್:
ಕೊರೋನಾದಂತಹ ಸಂಕಷ್ಟದಲ್ಲಿ ಜನಸಾಮಾನ್ಯರನ್ನು ಕಾಪಾಡಲು ಸಾಧ್ಯವಾಗದಿದ್ದರೂ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಮರಣ ಶಾಸನ ಬರೆಯಲು ಹೊರಟಿದೆ ಎಂದು ವಿರೋಧ...
ಟಿಕೆಟ್ ಹಂಚಿಕೆ ಹೈಕಮಾಂಡ್ ತೀರ್ಮಾನ: ಡಿ.ಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ...
ಕೊರೋನಾ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ; ರೈತ ಮತ್ತು ಕಾರ್ಮಿಕ ವಿರೋಧ...
ಡಿಜಿಟಲ್ ಕನ್ನಡ ಟೀಮ್:
ಕೊರೋನಾ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಈ ಮಧ್ಯೆ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿದ್ದು ಇದು ರೈತ ಹಾಗೂ...
ಏಳು ತಿಂಗಳ ಬಿಎಸ್ ವೈ ಸರ್ಕಾರದಲ್ಲಿ ಒಂದೇ ಒಂದು ಕಾರ್ಯಕ್ರಮ ಇಲ್ಲ: ಸಿದ್ದರಾಮಯ್ಯ ವಾಗ್ದಾಳಿ
ಡಿಜಿಟಲ್ ಕನ್ನಡ ಟೀಮ್:
ಕೇಂದ್ರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರಿಗೆ 4 ಸಾವಿರ ಕೊಡುವುದಾಗಿ ಮಾಡಿರುವ ಘೋಷಣೆ ಹೊರತುಪಡಿಸಿ ಕಳೆದ ಏಳು ತಿಂಗಳ ಬಿಜೆಪಿ ಸರ್ಕಾರದಲ್ಲಿ ಯಾವುದೇ ಕಾರ್ಯಕ್ರಮ ಬಂದಿಲ್ಲ ಎಂದು...
ಸಿಎಂಗೂ ಮುನ್ನ ದೆಹಲಿಗೆ ಆಕಾಂಕ್ಷಿಗಳು, ಸಿದ್ದರಾಮಯ್ಯ- ಜಾರಕಿಹೊಳಿ ಭೇಟಿ! ಏನಾಗ್ತಿದೆ ರಾಜ್ಯ ರಾಜಕೀಯದಲ್ಲಿ?
ಡಿಜಿಟಲ್ ಕನ್ನಡ ಟೀಮ್:
ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಲೋಚನೆಯಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಬೆಂಗಳೂರಿನಿಂದ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಕೇಂದ್ರ...
ಸಿದ್ದರಾಮಯ್ಯ ಹುಲಿಯಾ ಆದ್ರೆ ಯಡಿಯೂರಪ್ಪ ರಾಜಹುಲಿ: ಅಶೋಕ್
ಡಿಜಿಟಲ್ ಕನ್ನಡ ಟೀಮ್:
'ಸಿದ್ದರಾಮಯ್ಯ ಹುಲಿಯಾ ಆದ್ರೆ ಸಿಎಂ ಯಡಿಯೂರಪ್ಪ ರಾಜಾಹುಲಿ. ಹುಲಿಯಾಗಿಂತ ರಾಜಾಹುಲಿ ದೊಡ್ಡದು. ರಾಜಾಹುಲಿಗೆ ರಾಜ್ಯ ನಡೆಸುವುದು ಗೊತ್ತಿದೆ...' ಇದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಸಚಿವ ಆರ್ ಅಶೋಕ್...
ದ್ರೋಹ ಬಗೆದವರು ಈಗ ಅಂತರಪಿಶಾಚಿಗಳಾಗಿದ್ದಾರೆ: ಸಿದ್ದರಾಮಯ್ಯ
ಡಿಜಿಟಲ್ ಕನ್ನಡ ಟೀಮ್:
ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ದ್ರೋಹ ಬಗೆದು ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ 17 ಶಾಸಕರುಗಳು ಈಗ ಅಂತರಪಿಶಾಚಿಗಳಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು...
ಮುಸ್ಸಂಜೆ ಸೂರ್ಯನಾಗಿರೋ ಸಿದ್ದರಾಮಯ್ಯಗೆ ಯಾವ ಆಯ್ಕೆ ಉತ್ತಮ?
ಸೋಮಶೇಖರ್ ಪಿ ಭದ್ರಾವತಿ
ಸಿದ್ದರಾಮಯ್ಯ, ರಾಜ್ಯ ಕಂಡ ಪ್ರಭಾವಿ ರಾಜಕಾರಣಿ ಹಾಗೂ ಕರ್ನಾಟಕದ ಯಶಸ್ವೀ ಮುಖ್ಯಮಂತ್ರಿ. ಹೌದು, ದೇವರಾಜ ಅರಸು ನಂತರ ರಾಜ್ಯದಲ್ಲಿ ಐದು ವರ್ಷಗಳ ಕಾಲ ಪೂರ್ಣಾವಧಿಯಲ್ಲಿ ಆಡಳಿತ ನಡೆಸಿ ಅನೇಕ ಭಾಗ್ಯಗಳನ್ನು...
ರಾಜ್ಯಕ್ಕೆ ಬಂದಿರೋ ಅಮಿತ್ ಶಾಗೆ ಸಿದ್ದರಾಮಯ್ಯ ಕೊಟ್ಟ ಸಲಹೆ ಏನು?
ಡಿಜಿಟಲ್ ಕನ್ನಡ ಟೀಮ್:
ಸಿಎಎ ಜನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಹಾಗೂ...
ಸಿದ್ದರಾಮಯ್ಯ ಪಕ್ಷದ ನಾಯಕರು ಹೀಗಾಗಿ ಭೇಟಿ; ನಾನು ಯಾವುದೇ ಸ್ಥಾನಕ್ಕೆ ಸ್ಪರ್ಧಿ ಅಲ್ಲ: ಡಿಕೆ...
ಡಿಜಿಟಲ್ ಕನ್ನಡ ಟೀಮ್:
ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಎಷ್ಟು ಪ್ರೀತಿ ಕೊಡಬೇಕೋ ಅಷ್ಟು ಪ್ರೀತಿ ಕೊಟ್ಟಿದೆ. ಸಿದ್ದರಾಮಯ್ಯ ನಮ್ಮ ವಿಪಕ್ಷ ನಾಯಕರು ಹೀಗಾಗಿ ಅವರ...
ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಮಾತನಾಡಿದ್ದೇನು?
ಡಿಜಿಟಲ್ ಕನ್ನಡ ಟೀಮ್:
ಸಿದ್ದರಾಮಯ್ಯ ಅವರ ಮಾತನ್ನೂ ಲೆಕ್ಕಿಸದೇ ಪಕ್ಷ ತೊರೆದು ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ ರಮೇಶ್ ಜಾರಕಿಹೊಳಿ ಇಂದು ಸಿದ್ದರಾಮಯ್ಯ ನಮ್ಮ ನಾಯಕ ಎಂದು ಹೇಳಿದ್ದಾರೆ.
ಹೃದಯ ಸಮಸ್ಯೆಯಿಂದ ಆಂಜಿಯೋಪ್ಲ್ಯಾಸ್ಟಿ ಮೂಲಕ ಸ್ಟಂಟ್...
ಸಿದ್ದರಾಮಯ್ಯಗೆ ಹೃದಯ ಸಮಸ್ಯೆ! ಸಿಎಂ ಬಿಎಸ್ ವೈ ಭೇಟಿ!
ಡಿಜಿಟಲ್ ಕನ್ನಡ ಟೀಮ್:
ಮಾಜಿ ಸಿ.ಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮೂಲಕ ಸ್ಟಂಟ್ ಅಳವಡಿಸಿಕೊಂಡಿದ್ದಾರೆ. ಇವತ್ತು ಆಸ್ಪತ್ರೆಯಿಂದ ಸಿದ್ದರಾಮಯ್ಯರನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಆದ್ರೆ ವೈದ್ಯರು ಆಸ್ಪತ್ರೆಯಲ್ಲೇ ಉಳಿಸಿಕೊಳ್ಳುವ ನಿರ್ಧಾರ...
ನನಗೆ ದೊಡ್ಡವರ ವಿಚಾರ ಬೇಡ, ನನ್ನ ಜಂಜಾಟವೇ ಸಾಕಾಗಿದೆ: ಡಿಕೆ ಶಿವಕುಮಾರ್
ಡಿಜಿಟಲ್ ಕನ್ನಡ ಟೀಮ್:
ಪ್ರಸ್ತುತ ರಾಜಕೀಯದ ವಿಚಾರವಾಗಿ ನನಗೆ ಏನು ಗೊತ್ತಿಲ್ಲ. ಕುಮಾರಸ್ವಾಮಿ ಅವರು ಏನು ಹೇಳಿದ್ದಾರೆ, ಸಿದ್ದರಾಮಯ್ಯ ಅವರು ಏನು ಹೇಳಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಈ ವಿಚಾರದಲ್ಲಿ ಯಾರು ರಾಜಕೀಯ ಮಾಡುತ್ತಿದ್ದಾರೆ...
ಭಾರತ ರತ್ನ ವೀರ ಸಾವರ್ಕರ್ ಗಾ ಅಥವಾ ಸಿದ್ಧಗಂಗಾ ಶ್ರೀಗಳಿಗಾ? ಶುರುವಾಯ್ತು ರಾಜಕೀಯ ಹಗ್ಗಜಗ್ಗಾಟ!
ಡಿಜಿಟಲ್ ಕನ್ನಡ ಟೀಮ್:
ಮಹಾರಾಷ್ಟ್ರ ಚುನಾವಣೆ ವೇಳೆ ವಿನಾಯಕ ದಾಮೋದರ್ ಸಾವರ್ಕರ್ಗೆ ಭಾರತ ರತ್ನ ಶಿಫಾರಸು ಮಾಡ್ತೇವೆ ಎಂದು ಬಿಜೆಪಿ ಘೋಷಣೆ ಮಾಡಿದೆ. ಪ್ರಧಾನಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ...
ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ! ಉಪಚುನಾವಣೆಯೇ ಟಾರ್ಗೆಟ್!
ಡಿಜಿಟಲ್ ಕನ್ನಡ ಟೀಮ್:
ಕಾಂಗ್ರೆಸ್ ಪಕ್ಷದಲ್ಲಿ ಮೂಲ ವರ್ಸಸ್ ವಲಸೆ ನಾಯಕರ ನಡುವಣ ತಿಕ್ಕಾಟ ಜೋರಾಗಿದ್ದರೂ ಉಪಚುನಾವಣೆ ಗಮನದಲ್ಲಿ ಇಟ್ಟುಕೊಂಡು ಹೈಕಮಾಂಡ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಇನ್ನು...
‘ನನ್ನ ದಾರಿ ನನ್ನದು’: ಸಿದ್ದರಾಮಯ್ಯ ಗುಡುಗು..!?
ಡಿಜಿಟಲ್ ಕನ್ನಡ ಟೀಮ್:
ಪಕ್ಷದಲ್ಲಿ ಮೂಲ ಕಾಂಗ್ರೆಸ್ ನಾಯಕರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕೂಗು ಜೋರಾಗಿ ಕೇಳಿಬಂದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಹೆಚ್.ಕೆ ಪಾಟೀಲ್ ಅವರನ್ನು ಆಯ್ಕೆ...
ಸಿದ್ದರಾಮಯ್ಯ ಕೈತಪ್ಪುತ್ತಾ ವಿಪಕ್ಷ ನಾಯಕನ ಸ್ಥಾನ..!?
ಡಿಜಿಟಲ್ ಕನ್ನಡ ಟೀಮ್:
ಮಾಜಿ ಸಿಎಂ ಸಿದ್ದರಾಮಯ್ಯ ವಿರುಧ್ಧ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಹೆಚ್ಚಾಗಿರೋ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮೂಲ ಕಾಂಗ್ರೆಸ್ ನಾಯಕನೇ ಆಯ್ಕೆ ಆಗಬೇಕು ಎಂಬ ಕೂಗು ಬಲವಾಗಿ ಕೇಳಿಬಂದಿದೆ....
‘ತಂತಿ ಮೇಲೆ ನಡೆಯುವುದಕ್ಕಿಂತ ರಾಜೀನಾಮೆ ನೀಡೋದು ಉತ್ತಮ’! ಸಿಎಂಗೆ ಸಿದ್ದರಾಮಯ್ಯ ಸಲಹೆ
ಡಿಜಿಟಲ್ ಕನ್ನಡ ಟೀಮ್:
ಸರ್ಕಾರದಲ್ಲಿ ನಾನು ತಂತಿ ಮೇಲೆ ನಡೆಯುವ ಪರಿಸ್ಥಿತಿಯಲ್ಲಿದ್ದೇನೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದು, ‘ಸರ್ಕಾರ ನಡೆಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಹೋಗಿ....
ಸಿದ್ದರಾಮಯ್ಯ ಉದಾಹರಿಸುತ್ತಾ ಯಡಿಯೂರಪ್ಪಗೆ ಸಂಘಟನೆ ಬಗ್ಗೆ ಈಶ್ವರಪ್ಪ ಪಾಠ!
ಡಿಜಿಟಲ್ ಕನ್ನಡ ಟೀಮ್:
'ನಾನು ಅಧಿಕಾರಾದಲ್ಲಿ ಇದ್ದೇನೆ. ನಾನು ಹೇಳಿದಂತೆ ಎಲ್ಲವೂ ಆಗಬೇಕು ಎಂಬ ಸರ್ವಾಧಿಕಾರಿ ಧೋರಣೆ ಇರಬಾರದು. ಅದು ನಾನೇ ಆಗಿರಲಿ, ಸಿದ್ದರಾಮಯ್ಯ ಆಗಿರಲಿ, ಯಡಿಯೂರಪ್ಪ ಆಗಿರಲಿ, ಕುಮಾರಸ್ವಾಮಿಯೇ ಆಗಿರಲಿ ಎಲ್ಲರಿಗೂ ಅನ್ವಯಿಸುತ್ತದೆ...'...
ದೇವೇಗೌಡ, ಮುನಿಯಪ್ಪ, ನಿಖಿಲ್ ಸೋಲಿಗೆ ಕಾಂಗ್ರೆಸ್ ನಲ್ಲೇ ಸ್ಕೆಚ್! ಸೋಮಶೇಖರ್ ಹೊಸ ಬಾಂಬ್!
ಡಿಜಿಟಲ್ ಕನ್ನಡ ಟೀಮ್:
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್ ಮುನಿಯಪ್ಪ, ಮಾಜಿ ಪ್ರಧಾನಿ ದೇವೇಗೌಡ, ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರೇ ಪ್ಲಾನ್ ಮಾಡಿದ್ದಾರೆ. ಯಾರ್ಯಾರು ಎಲ್ಲೆಲ್ಲಿ ಏನು ಪ್ಲಾನ್...
ದಿನೇಶ್ ಗುಂಡೂರಾವ್ ಸಿದ್ದರಾಮಯ್ಯನ ಬಕೆಟ್! ಅನರ್ಹ ಶಾಸಕ ಎಸ್.ಟಿ ಸೋಮಶೇಖರ್ ಕಿಡಿ
ಡಿಜಿಟಲ್ ಕನ್ನಡ ಟೀಮ್:
'ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಲು ಯೋಗ್ಯತೆ ಇಲ್ಲ. ಅವನು ಸಿದ್ದರಾಮಯ್ಯನ ಬಕೆಟ್... ' ಇದು ಅನರ್ಹ ಶಾಸಕ ಎಸ್.ಟಿ ಸೋಮಶೇಖರ್ ಕಿಡಿಕಾರಿರುವ ಪರಿ.
ಅನರ್ಹ ಶಾಸಕರು ಪಕ್ಷದ್ರೋಹಿ, ರಾಜಕೀಯ ವ್ಯಭಿಚಾರ ನಡೆಸುತ್ತಾರೆ...
ಜೋತಿಷ್ಯದ ಮೇಲೆ ಸರಕಾರ ನಿಂತಿಲ್ಲ! ಕೋಡಿ ಮಠದ ಶ್ರೀಗಳಿಗೆ ಆರ್.ಅಶೋಕ್ ಟಾಂಗ್
ಡಿಜಿಟಲ್ ಕನ್ನಡ ಟೀಮ್:
ಸಿದ್ದರಾಮಯ್ಯ ಅವರು ಮತ್ತೇ ಅಧಿಕಾರದ ಗದ್ದುಗೆ ಏರುವ ಬಗ್ಗೆ ಕೋಡಿ ಮಠದ ಶ್ರೀ ಭವಿಷ್ಯ ನುಡಿದರೆ, ಇತ್ತ ಕಂದಾಯ ಸಚಿವ ಆರ್.ಅಶೋಕ್, 'ಜ್ಯೋತಿಷ್ಯ ಹಾಗೂ ಭವಿಷ್ಯವಾಣಿಗಳಿಗೆ ಹೆಚ್ಚು ಬೆಲೆ ಕೊಡಬಾರದು. ಜೋತಿಷ್ಯ...
ಬೆಂಕಿ ಹಚ್ಚೊದೇ ಕಟೀಲ್ ಕೆಲ್ಸ: ಸಿದ್ದರಾಮಯ್ಯ ಆಕ್ರೋಶ
ಡಿಜಿಟಲ್ ಕನ್ನಡ ಟೀಮ್:
'ನಳಿನ್ ಕುಮಾರ್ ಕಟೀಲ್ ಅವರು ಬೇರೆ ಪಕ್ಷದ ನಾಯಕರ ಮಧ್ಯೆ ಬೆಂಕಿ ಹಚ್ಚೊದೇ ಕೆಲ್ಸ...' ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಿಡಿ...
ಆಪ್ತನಿಗೆ ಸಿದ್ದರಾಮಯ್ಯ ಕಪಾಳಮೋಕ್ಷ!
ಡಿಜಿಟಲ್ ಕನ್ನಡ ಟೀಮ್:
ಸಿಟ್ಟಿನ ಭರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತನಿಗೆ ಕಪಾಳಕ್ಕೆ ಹೊಡೆದ ಘಟನೆ ಬುಧವಾರ ಮೈಸೂರಿನಲ್ಲಿ ನಡೆದಿದೆ.
ಬುಧವಾರ ಬೆಳಗ್ಗೆ ವಿಮಾನ ನಿಲ್ದಾನದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನಂತರ ಹಿಂದಿರುಗಿದ...
ಸಿದ್ದರಾಮಯ್ಯಗೆ ನಾನು ಟಾಂಗ್ ಕೊಟ್ಟಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಡಿಜಿಟಲ್ ಕನ್ನಡ ಟೀಮ್:
ಪಕ್ಷದ ಹುದ್ದೆ ವಿಚಾರವಾಗಿ ನಾನು ಕೊಟ್ಟ ಹೇಳಿಕೆಯನ್ನು ತಿರುಚಲಾಗಿದೆ. ಸಿದ್ದರಾಮಯ್ಯನವರ ಕೈಕೆಳಗೆ ಕೆಲಸ ಮಾಡಿದ್ದು ಅವರಿಗೆ ಟಾಂಗ್ ಕೊಡುವ ಅಗತ್ಯ ನನಗೆ ಇಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್...
ದೇವೇಗೌಡರು, ಸಿದ್ರಾಮಯ್ಯ ಒಂದಾಗ್ತಾರೆ ಅನ್ನೋದು ಸಾಬೂನು ಗುಳ್ಳೆಯೇ ಸರಿ!
ರಾಜಕೀಯ ಕಡುವೈರಿಗಳಾದ ದೇವೇಗೌಡರು ಮತ್ತು ಸಿದ್ದರಾಮಯ್ಯನವರು ಎಲ್ಲಾದರೂ ಒಂದಾಗಲು ಸಾಧ್ಯವೇ? ಇವರು 14 ತಿಂಗಳು ಹಲ್ಲುಮುರಿ ಕಚ್ಚಿಕೊಂಡು ಸುಮ್ಮನಿದ್ದಿದ್ದೇ ಹೆಚ್ಚು. ಡಿಲ್ಲಿ ಹುಕುಂಗೆ ಮಣಿದು ಕೈಯಲ್ಲಿ ಜಾಲಿ ಮುಳ್ಳಿಟ್ಟುಕೊಂಡೇ ಗೌಡರ ವಿಷದೆಗಲು ತಡವಿದ್ದ...
ಬಿಜೆಪಿಗಿಂತ ಸಿದ್ದುನೇ ನಮ್ಮ ಮೊದಲ ಶತ್ರು! ವರಸೆ ಬದಲಿಸಿದ ಹೆಚ್ ಡಿಕೆ
ಡಿಜಿಟಲ್ ಕನ್ನಡ ಟೀಮ್:
ಸಿದ್ದರಾಮಯ್ಯ ಅವರ ಟೀಕೆಗೆ ಸಮಯ ಬಂದಾಗ ಉತ್ತರ ನೀಡುತ್ತೇನೆ ಎಂದು ನಿನ್ನೆಯಷ್ಟೇ ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಇಂದು ತಮ್ಮ ವರಸೆ ಬದಲಿಸಿದ್ದಾರೆ. ನಮಗೆ ರಾಜಕೀಯವಾಗಿ ಬಿಜೆಪಿಗಿಂತ ಸಿದ್ದರಾಮಯ್ಯ ಅವರೇ...
ದೇವೇಗೌಡರ ಕುಟುಂಬ ವ್ಯಾಮೋಹವೇ ಸರ್ಕಾರ ಪತನಕ್ಕೆ ಕಾರಣ: ಸಿದ್ದರಾಮಯ್ಯ ಗುಡುಗು
ಡಿಜಿಟಲ್ ಕನ್ನಡ ಟೀಮ್:
‘ನನ್ನ ವಿರುದ್ಧ ದೇವೇಗೌಡರು ಮಾಡಿರುವ ಎಲ್ಲ ಆರೋಪಗಳು ರಾಜಕೀಯ ದುರುದ್ದೇಶದಿಂದ ಕೂಡಿದೆ. ಅವರ ತಪ್ಪನ್ನು ಮುಚ್ಚಿಕೊಳ್ಳಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಆ ಮೂಲಕ ಜನರ ಸಿಂಪತಿ ಗಳಿಸಲು ಪ್ರಯತ್ನಿಸುತ್ತಿದ್ದಾರೆ....
ದೋಸ್ತಿ ಸರ್ಕಾರ ಬೀಳಿಸಿದ್ದೇ ಸಿದ್ದರಾಮಯ್ಯ; ದೇವೇಗೌಡರ ನೇರ ಆರೋಪ
ಡಿಜಿಟಲ್ ಕನ್ನಡ ಟೀಮ್:
'ಹೆಚ್.ಡಿ ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಲ್ಲಿ ನೋಡಲು ಸಿದ್ದರಾಮಯ್ಯಗೆ ಇಷ್ಟ ಇರಲಿಲ್ಲ. ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೇ ಕಾರಣ...' ಎಂದು ಮಾಜಿ ಪ್ರಧಾನಿ ದೇವೇಗೌಡರು ಗುಡುಗಿದ್ದಾರೆ.
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ...
ಕೇಂದ್ರದ ಬಳಿ ಹಣ ಕೇಳಲು ಭಯವಾದ್ರೆ, ಸರ್ವಪಕ್ಷ ನಿಯೋಗ ಕರೆದೊಯ್ಯಲಿ ನಾವೇ ಕೇಳ್ತೀವಿ; ಸಿಎಂಗೆ...
ಡಿಜಿಟಲ್ ಕನ್ನಡ ಟೀಮ್:
ಪ್ರವಾಹ ಪೀಡಿತರ ನೆರವಿಗಾಗಿ ಕೇಂದ್ರ ಸರ್ಕಾರದ ಬಲಿ ಪರಿಹಾರ ಕೇಳಲು ಮುಖ್ಯಮಂತ್ರಿಗಳಿಗೆ ಭಯವಾದರೆ, ಸರ್ವಪಕ್ಷ ನಿಯೋಗವನ್ನು ಕರೆದೊಯ್ಯಲಿ ನಾವೇ ಪ್ರಧಾನಿ ಬಳಿ ಹಣ ಕೇಳ್ತೀವಿ... ಇದು ಮಾಜಿ ಸಿಎಂ ಸಿದ್ದರಾಮಯ್ಯ...
ಯಡಿಯೂರಪ್ಪನವರ ಏಕಪಾತ್ರಾಭಿನಯ ನೋಡೋಕೆ ಆಗ್ತಿಲ್ಲ; ಸಿದ್ದರಾಮಯ್ಯ ಟಾಂಗ್
ಡಿಜಿಟಲ್ ಕನ್ನಡ ಟೀಮ್:
ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಏಕಪಾತ್ರಭಿನಯ ನಿಲ್ಲಿಸಿ, ಕೂಡಲೇ ಸಂಪುಟ ರಚನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಸ್ನೇಹಿತನ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಸಿದ್ದರಾಮಯ್ಯ, ರಮೇಶ್ ಕುಮಾರ್
ಡಿಜಿಟಲ್ ಕನ್ನಡ ಟೀಮ್:
ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜೈಪಾಲ್ ರೆಡ್ಡಿ ನಿಧನರಾಗಿದ್ದು, ಹೈದ್ರಾಬಾದ್ನಲ್ಲಿ ನಡೆದ ಅಂತ್ಯಕ್ರಿಯೆ ಪ್ರಕ್ರಿಯೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ...
ಅತೃಪ್ತರ ಸಂಖ್ಯೆ ಹೆಚ್ಚಳ, ಮುಂಬೈ ಬೀದಿಯಲ್ಲಿ ನಿಂತು ಹೋರಾಡುತ್ತಿರುವ ಡಿಕೆಶಿ
ಡಿಜಿಟಲ್ ಕನ್ನಡ ಟೀಮ್:
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿರುವ ಶಾಸಕರ ಸಂಖ್ಯೆ ನಿಧಾನವಾಗಿ ಏರಿಕೆಯಾಗ್ತಿದ್ದು, ರಾಜ್ಯ ಸರ್ಕಾರದ ಆಯುಷ್ಯ ಕಡಿಮೆಯಾಗುತ್ತಿದೆ. ಅತ್ತ ಮುಂಬೈ ಹೊಟೇಲ್ ಮುಂಡೆ ಸಚಿವ ಡಿಕೆ ಶಿವಕುಮಾರ್...
ವಾಪಸ್ ಬನ್ನಿ… ಇಲ್ಲವೆ ಪರಿಣಾಮ ಎದುರಿಸಿ! ಅತೃಪ್ತರಿಗೆ ಸಿದ್ದರಾಮಯ್ಯ ವಾರ್ನಿಂಗ್!
ಡಿಜಿಟಲ್ ಕನ್ನಡ ಟೀಮ್:
'ರಾಜೀನಾಮೆ ನೀಡಿರುವ ನಾಯಕರುಗಳು ಈಗಲೇ ವಾಪಸ್ ಬನ್ನಿ ಜತೆಗೆ ತಮ್ಮ ರಾಜೀನಾಮೆ ನಿರ್ಧಾರ ಬದಲಿಸಿ. ಇಲ್ಲವಾದರೆ ಮುಂದಿನ ಕಾನೂನು ಪರಿಣಾಮ ಎದುರಿಸಿ...' ಇದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅತೃಪ್ತ...
ಕಾಂಗ್ರೆಸ್ ನ ಎಲ್ಲಾ ಸಚಿವರು ರಾಜೀನಾಮೆ! ಅತೃಪ್ತರಿಗೆ ಸಿದ್ದರಾಮಯ್ಯ ಕೊನೆ ಆಫರ್!
ಡಿಜಿಟಲ್ ಕನ್ನಡ ಟೀಮ್:
'ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ನ ಎಲ್ಲಾ ಸಚಿವರು ಸ್ವಯಂ ಪ್ರೇರಿತರಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅತೃಪ್ತರಲ್ಲಿ ಯಾರು ಅರ್ಹರಿದ್ದಾರೋ ಅವರಿಗೇ ಶಾಸಕ ಸ್ಥಾನ ನೀಡಲಾಗುವುದು...' ಇದು ರಾಜೀನಾಮೆ ನೀಡಿರುವ...
ರಾಜೀನಾಮೆ ನೀಡಿರುವ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ
ಡಿಜಿಟಲ್ ಕನ್ನಡ ಟೀಮ್:
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತರ ಪೈಕಿ 5 ಮಂದಿ ಕಾಂಗ್ರೆಸ್ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
'ಬಿಜೆಪಿಯವರು ಅಧಿಕಾರದ ಆಸೆಯಿಂದ ಕಾಂಗ್ರೆಸ್...
ಸರ್ಕಾರ ಬೀಳುವ ಮುನ್ನ ಗೌಡರ ಬ್ರಹ್ಮಾಸ್ತ್ರ!
ಡಿಜಿಟಲ್ ಕನ್ನಡ ಟೀಮ್:
ರಾಜ್ಯ ಸರ್ಕಾರ ಬಿದ್ದರೆ ಬೀಳಲಿ ಅನ್ನೋದು ಮೈತ್ರಿಯ ಎಲ್ಲಾ ನಾಯಕರ ನಿರ್ಧಾರವಾಗಿದೆ. ಆದರೆ ಸರ್ಕಾರ ಬೀಳಿಸುವ ಉದ್ದೇಶದಿಂದಲೇ ಸಿದ್ದರಾಮಯ್ಯ ಶಿಷ್ಯಂದಿರ ಮೂಲಕ ರಾಜೀನಾಮೆ ನೀಡಿಸುವ ನಾಟಕವಾಡಿದ್ದಾರೆ ಅನ್ನೋದು ಮಾಜಿ ಪ್ರಧಾನಿ...
ಬ್ರಿಟೀಷರ ಸೀರೆ ಸೆರಗು ಹಿಡಿದು ಮತ್ತೆ ಸಿಎಂ ಆಗಲು ಸಿದ್ದರಾಮಯ್ಯ ಪ್ರಯತ್ನ! ಈಶ್ವರಪ್ಪ ಹೇಳಿಕೆಯ...
ಡಿಜಿಟಲ್ ಕನ್ನಡ ಟೀಮ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ರೆಬೆಲ್ ರಾಜಕಾರಣಿ. ಲೋಕಸಭೆಯಲ್ಲಿ ಹೀನಾಯ ಸೋಲಿನ ಬಳಿಕ ಬಾದಾಮಿ ಕ್ಷೇತ್ರದತ್ತ ಮುಖ ಮಾಡದ ಸಿದ್ದರಾಮಯ್ಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಪರಿಣಾಮ ಐದು...
ಸಿದ್ರಾಮಯ್ಯ ವರ್ಸಸ್ ದೇವೇಗೌಡ! ಯಾರ ಮಾತಿಗೆ ರಾಹುಲ್ ಬೆಲೆ?
ಡಿಜಿಟಲ್ ಕನ್ನಡ ಟೀಮ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೇಹಲಿಗೆ ಪ್ರಯಾಣ ಬೆಳೆಸಿದ್ದು, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಸಿದ್ದರಾಮಯ್ಯನವರ ಈ ಭೇಟಿ ರಾಜ್ಯ ರಾಜಕಾರಣದಲ್ಲಿ ನಿರೀಕ್ಷೆ ಮೂಡಿಸಿದೆ. ಕಾರಣ...
ಖರ್ಗೆ ಕರ್ನಾಟಕಕ್ಕೆ, ಸಿದ್ದರಾಮಯ್ಯ ದೆಹಲಿಗೆ! ಸರ್ಕಾರ ಉಳಿಸಲು ಗೌಡ್ರ ಸೂತ್ರ?
ಡಿಜಿಟಲ್ ಕನ್ನಡ ಟೀಮ್:
ರಾಜ್ಯದ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ - ಜೆಡಿಎಸ್ ನಡುವಿನ ಹಗ್ಗಾಜಗ್ಗಾಟ ತೆರೆಮರೆಯಲ್ಲಿ ಮುಂದುವರಿದಿದ್ದು, ಇದರ ಜತೆಗೆ ಜತೆಗೆ ಕಾಂಗ್ರೆಸ್ ನಲ್ಲಿ ಆಂತರಿಕ ಬಿಕ್ಕಟ್ಟು ಇದೆ. ಇವೆಲ್ಲದರ ಪರಿಣಾಮ ಕಾಂಗ್ರೆಸ್ ಹೈಕಮಾಂಡ್...
ಮೈತ್ರಿ ಸರ್ಕಾರ ಬಿದ್ದರೆ ನಷ್ಟ ಯಾರಿಗೆ..?
ಡಿಜಿಟಲ್ ಕನ್ನಡ ಟೀಮ್:
ರಾಜ್ಯ ಸರ್ಕಾರ ತೂಗುಯ್ಯಾಲೆಯಲ್ಲಿದೆ ಅನ್ನೋ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ಆಪ್ತರೇ ಸರ್ಕಾರದಿಂದ ಹೊರಬರುವ ಮಾತುಗಳನ್ನಾಡುತ್ತಿರುವುದು ಈ ಬಾರಿ ಬಿಜೆಪಿಯ ಆಪರೇಷನ್ ಕಮಲ ಬೇಕಾಗಿಲ್ಲ, ಸಮನ್ವಯ ಸಮಿತಿ ಅಧ್ಯಕ್ಷ...
ಜೆಡಿಎಸ್ ನವರಿಗೆ ಹೆದರಿ ಸಿದ್ದರಾಮಯ್ಯ ಪ್ರಚಾರ: ಸುಮಲತಾ
ಡಿಜಿಟಲ್ ಕನ್ನಡ ಟೀಮ್:
ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಮಂಡ್ಯ ಅಖಾಡದಲ್ಲಿ ಪ್ರಚಾರ ಕಾವು ಜೋರಾಗಿ ನಡೆದಿದೆ. ನಿನ್ನೆ ಮಂಡ್ಯದಲ್ಲಿ ಸಿದ್ದರಾಮಯ್ಯ ನಿಖಿಲ್ ಪರ ಪ್ರಚಾರ ಮಾಡಿದ್ದು, ಈ ಬಗ್ಗೆ...
ನನ್ನ ಹೆಸರು ಹೇಳಿ ಬೇರೆಯವರು ಮತ ಕೇಳಿದರೆ ಮಂಗಳಾರತಿ ಎತ್ತಿ! ಸಿದ್ದು ಖಡಕ್ ವಾರ್ನ್!
ಡಿಜಿಟಲ್ ಕನ್ನಡ ಟೀಮ್:
ಮಂಡ್ಯ ರಾಜಕಾರಣ ಸದ್ಯ ಎಲ್ಲರ ಗಮನವನ್ನು ಸೆಳೆದಿದೆ. ಸ್ಥಳೀಯ ನಾಯಕರ ಬಂಡಾಯದ ಹಿನ್ನೆಲೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರೇ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿದ್ದು, 'ಕೆಲವರು ನನ್ನ ಹೆಸರು ಹೇಳಿ...
ಮಂಡ್ಯ ನಾಯಕರ ಜತೆ ಮತ್ತೊಂದು ಸಭೆ! ಸಮಸ್ಯೆ ಬಗೆಹರಿಸುತ್ತಾರಾ ಸಿದ್ದರಾಮಯ್ಯ!?
ಡಿಜಿಟಲ್ ಕನ್ನಡ ಟೀಮ್:
ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಭಾರಿ ಸದ್ದು ಮಾಡುತ್ತಿರುವುದು ಮಂಡ್ಯ ಕ್ಷೇತ್ರ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನ ನಿಖಿಲ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಡುವಣ ಸ್ಪರ್ಧೆ ಎಲ್ಲರ ಗಮನ...
ಮೈತ್ರಿಧರ್ಮ ಪಾಲಿಸಿ ಇಲ್ಲ ಪಕ್ಷ ಬಿಡಿ: ಮಂಡ್ಯ ನಾಯಕರಿಗೆ ಸಿದ್ದು ವಾರ್ನಿಂಗ್!
ಡಿಜಿಟಲ್ ಕನ್ನಡ ಟೀಮ್:
ಮೊದಲ ಹಂತದ ಚುನಾವಣೆಗೆ ಉಳಿದಿರುವುದು ಇನ್ನು 10 ದಿನ ಮಾತ್ರ. ಆದರೂ ಮಂಡ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ಮಾಡುತ್ತಿಲ್ಲ. ಹೀಗಾಗಿ ನಿಖಿಲ್...
ಮೈಸೂರಲ್ಲಿ ಸೋತರೆ ನಾವು ಹೊಣೆಯಲ್ಲ: ಜಿಟಿ ದೇವೇಗೌಡ
ಡಿಜಿಟಲ್ ಕನ್ನಡ ಟೀಮ್:
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋತರೆ ಅದಕ್ಕೆ ಜೆಡಿಎಸ್ ಹೊಣೆಯಲ್ಲ ಎಂಬ ಪ್ರೌಢ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರ ಹೇಳಿಕೆ ಮೈಸೂರಿನಲ್ಲಿ ಮೈತ್ರಿ ಇನ್ನು ಗಟ್ಟಿಯಾಗಿಲ್ಲ ಎಂಬುದನ್ನು...